ಕ್ರಿಮಿನಲ್ ಲೂಟ್ ಎಂದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಗುದ್ದು

ಸದನದಲ್ಲಿ ಇಂದು (ಸೆ.20)  ಕ್ರಿಮಿನಲ್ ಲೂಟ್ ಕಾಳಗ ನಡೆದಿದ್ದು, ಬೆಲೆ ಏರಿಕೆ ಮಾಡಿದವರೆಲ್ಲರೂ ಕ್ರಿಮಿನಲ್ ಲೂಟ್ ಮಾಡಿದ್ದವರಾ..? ಎಂದು ಕ್ರಿಮಿನಲ್ ಲೂಟ್ ಎಂದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಗುದ್ದು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.20): ಸದನದಲ್ಲಿ ಇಂದು (ಸೆ.20) ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರ ತಾರಕಕ್ಕೇರಿದೆ.

Add Asianetnews Kannada as a Preferred SourcegooglePreferred

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಯಡಿಯೂರಪ್ಪ

ಕ್ರಿಮಿನಲ್ ಲೂಟ್ ಕಾಳಗ ನಡೆದಿದ್ದು, ಬೆಲೆ ಏರಿಕೆ ಮಾಡಿದವರೆಲ್ಲರೂ ಕ್ರಿಮಿನಲ್ ಲೂಟ್ ಮಾಡಿದ್ದವರಾ..? ಎಂದು ಕ್ರಿಮಿನಲ್ ಲೂಟ್ ಎಂದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಗುದ್ದು ಕೊಟ್ಟಿದ್ದಾರೆ.

Related Video