Asianet Suvarna News Asianet Suvarna News

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು..!

ಕಾಂಗ್ರೆಸ್ ಮತ್ತು ಬಿಜೆಪಿ ನಾಯರಕ ಏಟು- ತಿರುಗೇಟು ಭರ್ಜರಿಯಾಗಿದೆ. ಇನ್ನು ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ  ಬಿಜೆಪಿ ಲೀಡರ್ಸ್ ಸಿಡಿದೆದ್ದಿದ್ದಾರೆ. ಅಷ್ಟಕ್ಕೂ ಯಾರೆಲ್ಲ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ನ.01): ಶಿರಾ ಹಾಗೂ ಆರ್‌ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಜೋರಾಗಿದೆ.

'ಸಿದ್ದರಾಮಯ್ಯಗೆ ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ'

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯರಕ ಏಟು- ತಿರುಗೇಟು ಭರ್ಜರಿಯಾಗಿದೆ. ಇನ್ನು ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ  ಬಿಜೆಪಿ ಲೀಡರ್ಸ್ ಸಿಡಿದೆದ್ದಿದ್ದಾರೆ. ಅಷ್ಟಕ್ಕೂ ಯಾರೆಲ್ಲ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ...