Asianet Suvarna News Asianet Suvarna News

ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡು ಮಾನ ಕಳೆದುಕೊಂಡ ಬಿಜೆಪಿ ಶಾಸಕ-ಸಂಸದ

ಜನಪ್ರತಿನಿಧಿಗಳು ಸಾಮಾನ್ಯ ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ತಮ್ಮ ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೋವಿಡ್ -19 ಸೋಂಕಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಕವಚನದಲ್ಲಿ ಸಂಸದ ಹಾಗೂ ಶಾಸಕ ಕಿತ್ತಾಡಿಕೊಂಡ ಘಟನೆ ನಡೆದಿದೆ.

ದಾವಣಗೆರೆ, (ಮೇ.09) ಜನಪ್ರತಿನಿಧಿಗಳು ಸಾಮಾನ್ಯ ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ತಮ್ಮ ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೋವಿಡ್ -19 ಸೋಂಕಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಕವಚನದಲ್ಲಿ ಸಂಸದ ಹಾಗೂ ಶಾಸಕ ಕಿತ್ತಾಡಿಕೊಂಡ ಘಟನೆ ನಡೆದಿದೆ.

ಯಡಿಯೂರಪ್ಪರನ್ನು ಹೊಗಳಿದ ಪ್ರತಿಪಕ್ಷ, KGF ಚಿತ್ರ ತಂಡಕ್ಕೆ ಹೊಸ ಸಂಕಷ್ಟ; ಮೇ.09ರ ಟಾಪ್ 10 ಸುದ್ದಿ!

ದಾವಣಗೆರೆ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಪರಸ್ಪರ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ