ರಾಜ್ಯದಲ್ಲಿ ನಾಯಕತ್ವ ಬದಲಾವಣೆ : RSS ಪ್ರಮುಖರಿಂದ ಹೈಕಮಾಂಡ್ಗೆ ಅಲರ್ಟ್
- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ
- ಸಂಘದ ಪ್ರಮುಖರಿಂದ ಹೈ ಕಮಾಂಡ್ ಭೇಟಿ
- ನಾಯಕತ್ವ ಬದಲಾವಣೆಯಿಂದಾಗುವ ಪರಿಣಾಮಗಳ ಬಗ್ಗೆ ಮನವರಿಕೆ
ಬೆಂಗಳೂರು (ಜೂ.12): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಘದ ಪ್ರಮುಖರು ಹೈ ಕಮಾಂಡ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ! .
ಎರಡು ದಿನದ ಹಿಂದೆ RSS ಪ್ರಮುಖರು ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿದ್ದಾರೆನ್ನಲಾಗಿದೆ.