Asianet Suvarna News Asianet Suvarna News

ಗೋಕಾಕ್: ತ್ರಿಕೋನ ಹಣಾಹಣಿಗೆ ಕಾರಣವಾಗುತ್ತಾ ಇವರ ಸ್ಪರ್ಧೆ

ಬೆಳಗಾವಿ[ನ. 17]  ಚುನಾವಣಾ ಸ್ಪರ್ಧೆ ಬಗ್ಗೆ ಅಶೋಕ್ ಪೂಜಾರಿ ಗುಟ್ಟು ಬಿಟ್ಟುಕೊಟ್ಟಿಲ್ಲ.  ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಅಶೋಕ್ ಪೂಜಾರಿ ಕಣಕ್ಕೆ ಇಳಿಯುವುದು ಬಹುತೇಕ ಪಕ್ಕಾ ಆಗಿದೆ.

ಕಾರ್ಯಕರ್ತರ ಜತೆ ಸಭೆ ನಡೆಸುತ್ತಿರುವ ಅಶೋಕ್ ಪೂಜಾರಿ ಅವರ ಮನವೊಲಿಸಲು ಬಿಜೆಪಿ ನಾಯಕರು ಹರಸಾಹಸ ಮಾಡಿದರು. ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಸಹ ಅಶೋಕ್ ಪೂಜಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಜಿ ಸಿಎಂ ಕುಮಾರಸ್ವಾಮಿ ಸೋಮವಾರ  ಬೆಳಗಾವಿಗೆ ಭೇಟಿ ನೀಡಲಿದ್ದು ಕೊನೆಯ ದಿನವೇ ಸ್ಪಷ್ಟ ತೀರ್ಮಾನಕ್ಕೆ ಬರಬಹುದು.

ಬೆಳಗಾವಿ[ನ. 17]  ಚುನಾವಣಾ ಸ್ಪರ್ಧೆ ಬಗ್ಗೆ ಅಶೋಕ್ ಪೂಜಾರಿ ಗುಟ್ಟು ಬಿಟ್ಟುಕೊಟ್ಟಿಲ್ಲ.  ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಅಶೋಕ್ ಪೂಜಾರಿ ಕಣಕ್ಕೆ ಇಳಿಯುವುದು ಬಹುತೇಕ ಪಕ್ಕಾ ಆಗಿದೆ.

ಕಾರ್ಯಕರ್ತರ ಜತೆ ಸಭೆ ನಡೆಸುತ್ತಿರುವ ಅಶೋಕ್ ಪೂಜಾರಿ ಅವರ ಮನವೊಲಿಸಲು ಬಿಜೆಪಿ ನಾಯಕರು ಹರಸಾಹಸ ಮಾಡಿದರು. ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಸಹ ಅಶೋಕ್ ಪೂಜಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಜಿ ಸಿಎಂ ಕುಮಾರಸ್ವಾಮಿ ಸೋಮವಾರ  ಬೆಳಗಾವಿಗೆ ಭೇಟಿ ನೀಡಲಿದ್ದು ಕೊನೆಯ ದಿನವೇ ಸ್ಪಷ್ಟ ತೀರ್ಮಾನಕ್ಕೆ ಬರಬಹುದು.

Video Top Stories