Asianet Suvarna News Asianet Suvarna News

ವಿಶ್ವನಾಥ್‌ಗೂ ಇಲ್ಲ, ಯೋಗೇಶ್ವರಗೂ ಇಲ್ಲ, ಹುಣಸೂರಿಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ

ಹುಣಸೂರು[ನ. 07] ಅನರ್ಹ ಶಾಸಕರ ಪ್ರಕರಣ ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಇದೆ. ಹಾಗಾದರೆ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ಅಭ್ಯರ್ಥಿ ಕಣಕ್ಕೆ ಇಳಿಸಲು ಪ್ಲಾನ್ ಮಾಡಿದೆ.

ಹುಣಸೂರು ಬೈ ಇಲೆಕ್ಷನ್ ಬಹಳ ಇಂಟರೆಸ್ಟಿಂಗ್ ಆಗಿದೆ. ಒಂದು ಕಡೆ ಎಚ್.ವಿಶ್ವನಾಥ್ ಅವರಿಗೆ ಟಿಕೆಟ್ ಕೈ ತಪ್ಪಿದಲ್ಲೇ ಆದಲ್ಲಿ ಬಿಜೆಪಿಯಿಂದ ಯಾರು ಕಣಕ್ಕೆ ಇಳಿಯಬಹುದು.

ಹುಣಸೂರು[ನ. 07] ಅನರ್ಹ ಶಾಸಕರ ಪ್ರಕರಣ ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಇದೆ. ಹಾಗಾದರೆ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ಅಭ್ಯರ್ಥಿ ಕಣಕ್ಕೆ ಇಳಿಸಲು ಪ್ಲಾನ್ ಮಾಡಿದೆ.

ಹುಣಸೂರು ಬೈ ಇಲೆಕ್ಷನ್ ಬಹಳ ಇಂಟರೆಸ್ಟಿಂಗ್ ಆಗಿದೆ. ಒಂದು ಕಡೆ ಎಚ್.ವಿಶ್ವನಾಥ್ ಅವರಿಗೆ ಟಿಕೆಟ್ ಕೈ ತಪ್ಪಿದಲ್ಲೇ ಆದಲ್ಲಿ ಬಿಜೆಪಿಯಿಂದ ಯಾರು ಕಣಕ್ಕೆ ಇಳಿಯಬಹುದು.

Video Top Stories