Asianet Suvarna News Asianet Suvarna News

ಬಸವಕಲ್ಯಾಣ ಬೈ ಎಲೆಕ್ಷನ್‌ನಲ್ಲಿ ಚತುಷ್ಕೋನ ಸ್ಪರ್ಧೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಬೀದರ್, (ಏ.14):  ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣ ರಾವ್ ಅವರ ಅಕಾಲಿಕ ಮರಣದಿಂದ ಬೈ ಎಲೆಕ್ಷನ್ ಎದುರಾಗಿದ್ದು, ಕ್ಷೇತ್ರವನ್ನು ಮರಳಿ ವಶಕ್ಕೆ ಪಡೆಯಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಇನ್ನೂ ಬಿಜೆಪಿ ಕೂಡ ಶತಾಯಗತಾಯವಾಗಿ ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಹಾಗಾದ್ರೆ, ಇಲ್ಲಿನ ಗ್ರೌಂಡ್ ರಿಪೋರ್ಟ್ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ...

Video Top Stories