ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆ ಸಮರ/ ಮುನಿರತ್ನ ಬಂಧನವಾಗಬೇಕು ಎಂದ ಕೈ ಕಾರ್ಯಕರ್ತರು/ ಡಿಕೆ ಸುರೇಶ್ ಮೇಲೆ ಬಿಜೆಪಿ ಕಾರ್ಯಕರ್ತರ ಆರೋಪ

Share this Video
  • FB
  • Linkdin
  • Whatsapp

ಬೆಂಗಳೂರು(ಅ. 21) ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆಗಳ ಸಮರ ನಡೆದಿದೆ.

ಕನಕಪುರದ ಇತಿಹಾಸ ಗೊತ್ತಿಲ್ಲವೆ; ಡಿಕೆಶಿಗೆ ಎಚ್‌ ಡಿಕೆ ಗುನ್ನಾ

ಆರ್ ಆರ್ ನಗರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಎರಡು ಪಕ್ಷದ ನಾಯಕರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ನಡೆಯುತ್ತಿದೆ. 

Related Video