
'ದಾಖಲೆ ಇದ್ರೆ ಬೇಗ ಬಿಡುಗಡೆ ಮಾಡಿದರೆ ಒಳ್ಳೆಯದು'
ಆರ್ ಆರ್ ನಗರದಲ್ಲಿ ಚುನಾವಣೆ ಕಾವು/ ಬಿಜೆಪಿ ವರ್ಸಸ್ ಕಾಂಗ್ರೆಸ್/ ಡಿಕೆ ಬ್ರದರ್ಸ್ ವಿರುದ್ಧ ಗುಡುಗಿದ ಮುನಿರತ್ನ/ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಸವಾಲು
ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋರ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿರತ್ನ ಕೆಂಡ ಕಾರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಎಷ್ಟು ಬೇಗ ಬಿಡುಗಡೆ ಮಾಡುತ್ತಾರೋ ಅಷ್ಟೂ ಒಳ್ಳೆಯದು ಎಂದು ಕುಟುಕಿದ್ದಾರೆ.