
ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ?
ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ.
ಬೆಂಗಳೂರು (ನ. 12): ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ.
Add Asianetnews Kannada as a Preferred Source

ದೀಪಾವಳಿ ಹಬ್ಬದ ನಂತರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಆದರೆ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ. ಬಿಹಾರ ಸರ್ಕಾರ ರಚನೆ, ರಾಷ್ಟ್ರೀಯ ವಿದ್ಯಾನಗಳು, ರಾಜ್ಯದ 3 ಉಪಚುನಾವಣೆಗಳು ಸಂಪುಟ ವಿಸ್ತರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ.
ಡ್ರಗ್ಸ್ ಕೇಸಲ್ಲಿ ಪ್ರತಿಷ್ಠಿತರ ಮಕ್ಕಳ ಬಂಧನ ; ಡ್ರಗ್ಸ್ ಜೊತೆ ನಡೀತಿತ್ತು ಸೆಕ್ಸ್ ದಂಧೆ!