ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

ನೂತನ ಸಚಿವರ ಪ್ರಮಾಣ ವಚನ/ ಮಹೇಶ್ ಕುಮಟಳ್ಳಿ ಅವರನ್ನು ಹೊರಗಿಟ್ಟ ಬಿಎಸ್ ವೈ/ ಸಿಎಂ ಮೇಲೆ ನಮಗೆ ವಿಶ್ವಾಸ ಇದೆ/ ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡಲ್ಲ/ ಪಕ್ಷ ಕಟ್ಟಲು ಬದ್ಧರಿದ್ದೇವೆ

Share this Video
  • FB
  • Linkdin
  • Whatsapp

ಬೆಂಗಳೂರು(ಫೆ. 06) ಉಪಚುನಾವಣೆಯಲ್ಲಿ ಗೆದ್ದು ಬಂದ ಎಲ್ಲರಿಗೂ ಸಚಿವಸ್ಥಾನ ನೀಡುತ್ತೇನೆ ಎಂದು ಹೇಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದು ಬಂದ ಮಹೇಶ್ ಕುಮಟಳ್ಳಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಸಂಪುಟ ಸೇರಿದ ಟಾಪ್ 10 ಸಚಿವರ ಪರಿಚಯ

ತಮ್ಮನ್ನು ಸಚಿವ ಸಂಪುಟದಿಂದ ಹೊರಗೆ ಇಟ್ಟ ಬಗ್ಗೆ ಸ್ವತಃ ಕುಮಟಳ್ಳಿ ಮಾತನಾಡಿದ್ದು ಇನ್ನು ತಮಗೆ ವಿಶ್ವಾಸ ಇದೆ. ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Related Video