ಆಗದ ವಿಸ್ತರಣೆ: ರಹಸ್ಯ ಸ್ಥಳಕ್ಕೆ ತೆರಳಿದ ನೂತನ ಶಾಸಕರು; ಗುಂಪಿನಲ್ಲಿ ಯಾರ್ಯಾರು?
ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ಎಲ್ಲಾ ನೂತನ ಶಾಸಕರಿಗೆ, ಸೋತ ಅಭ್ಯರ್ಥಿಗಳಿಗೆ ಮಂತ್ರಿ ಸ್ಥಾನ ಡೌಟು; ಮತ್ತೆ ರಹಸ್ಯ ಸ್ಥಳಕ್ಕೆ ತೆರಳಿ ಸಭೆ
ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆ ಗೊಂದಲದ ಗೂಡಾಗಿದೆ. ನೂತನ ಶಾಸಕರೆಲ್ಲರಿಗೆ ಹಾಗೂ ವಲಸೆ ಬಂದು ಸೋತ ಅಭ್ಯರ್ಥಿಗಳಿಗೆ ಮಂತ್ರಿ ಸ್ಥಾನ ಸಿಗೋದು ಡೌಟು ಎಂದು ಹೇಳಲಾಗುತ್ತಿದೆ.
ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್...
ಆ ಹಿನ್ನೆಲೆಯಲ್ಲಿ ಪಕ್ಷಾಂತರ ಮಾಡಿ ನೂತನ ಶಾಸಕರಾದವರು ಮತ್ತೆ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ. ತಮ್ಮ ಮುಂದಿನ ನಡೆಯನ್ನು ಚರ್ಚಿಸುತ್ತಿದ್ದಾರೆ. ಯಾರಿದ್ದಾರೆ? ಯಾರಿಲ್ಲ ಆ ಗುಂಪಿನಲ್ಲಿ? ಇಲ್ಲಿದೆ ಡೀಟೆಲ್ಸ್...
ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್ಗೆ ಜಾರಕಿಹೊಳಿ ಬಳಗ.
"