Asianet Suvarna News Asianet Suvarna News

1 ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟಕ್ಕೆ ಸಣ್ಣ ಸರ್ಜರಿ: ಮೂರ್ನಾಲ್ಕು ಸಚಿವರಿಗೆ ಕೊಕ್..?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ  ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.

ಬೆಂಗಳೂರು, (ಜುಲೈ.26): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. 

ಕಾರ್ಗಿಲ್ ವೀರರಿಗೆ ಮೋದಿ ನಮನ, ಉ.ಕೊರಿಯಾದಲ್ಲಿ ಕೊರೋನಾ; ಜು.26ರ ಟಾಪ್ 10 ಸುದ್ದಿ! 

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.ಈ ಹಿನ್ನೆಯಲ್ಲಿ ಮೂರ್ನಾಲ್ಕು ಸಚಿವರಿಗೆ ಕೊಕ್ ನೀಡುವ ಚಿಂತನೆಗಳು ನಡೆದಿವೆ ಎನ್ನಲಾಗುತ್ತಿದೆ.

Video Top Stories