Asianet Suvarna News Asianet Suvarna News

ದೆಹಲಿಯ ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಇಂದೇ ಸಂಪುಟ ಕ್ಲೈಮ್ಯಾಕ್ಸ್..?

ಸಂಪುಟ ರಚನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವರಿಷ್ಠರ ಜೊತೆ ಬೆಳಿಗ್ಗೆಯಿಂದಲೂ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಇದೀಗ ದೆಹಲಿಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 

ಬೆಂಗಳೂರು (ಆ. 03): ಸಂಪುಟ ರಚನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವರಿಷ್ಠರ ಜೊತೆ ಬೆಳಿಗ್ಗೆಯಿಂದಲೂ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಇದೀಗ ದೆಹಲಿಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಾತ್ರಿ 7.40 ರ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂತನ ಸಚಿವರ ಪಟ್ಟಿಯೊಂದಿಗೆ ಬರುವ ನಿರೀಕ್ಷೆಯಿದೆ. 

ಯಾರೂ ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Video Top Stories