
ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ
ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರು, (ಆ.25): ಎಐಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ 23 ಹಿರಿಯ ನಾಯಕ ತಂಡ ಪತ್ರ ಬರೆದಿದ್ದು, ಇದು ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಾಯಕತ್ವ ಬದಲಾವಣೆ: ಸೋನಿಯಾಗೆ ಪತ್ರ ಬರೆದ ಗುಂಪಿನಲ್ಲಿ ಕರ್ನಾಟಕ ನಾಯಕ
ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ನೋವು ವ್ಯಕ್ತಪಡಿಸಿದ್ದಾರೆ.