Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರುವಾಗಿದ್ದು, ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದಾರೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದ್ದು, ಜೆಡಿಎಸ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ. ಇಂದು ಹಲಸಿ ಗ್ರಾಮದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಖಾನಾಪುರ ಕ್ಷೇತ್ರದ 23 ಹಳ್ಳಿಗಳಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದು, ಬೆಳಗಾವಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೇ ದಳಪತಿ ಟಾರ್ಗೆಟ್‌ ಆಗಿದೆ. ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸೀರ್‌ ಭಗವಾನ್‌ ಪರ ಪ್ರಚಾರ ನಡೆಸಲಿದ್ದು, ನಾಳೆ ರಾಯಬಾಗ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಸಂಚಾರ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video