ಕರ್ನಾಟಕದಲ್ಲೂ ಸರ್ಕಾರ Vs ರಾಜ್ಯಪಾಲರ ನಡುವೆ ಯುದ್ಧ

Share this Video
  • FB
  • Linkdin
  • Whatsapp

ಕರ್ನಾಟಕದಲ್ಲೂ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಿನ್ನಾಭಿಪ್ರಾಯಗಳು ಮುಂದುವರೆದಿದ್ದು, ಹಲವಾರು ಮಹತ್ವದ ಬಿಲ್‌ಗಳು ರಾಜ್ಯಪಾಲರ ಅನುಮೋದನೆಗೆ ಬಾಕಿ ಉಳಿದಿವೆ. ಮುಸ್ಲಿಂ ಗುತ್ತಿಗೆ ಬಿಲ್ ಮತ್ತು ಪಂಚಾಯತ್ ರಾಜ್ ವಿವಿ ಕಾನೂನು ಸೇರಿದಂತೆ ಹಲವು ವಿಧೇಯಕಗಳಿಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video