Asianet Suvarna News Asianet Suvarna News

ಯೇಸು ಪ್ರತಿಮೆ ವಿವಾದಕ್ಕೆ ಟ್ವಿಸ್ಟ್; ಡಿಕೆಶಿ ವಿರುದ್ಧ ಸರ್ಕಾರ ಹೊಸ ಅಸ್ತ್ರ?

ಕನಕಪುರದಲ್ಲಿ ಸ್ಥಾಪನೆಯಾಗಿರುವ ಯೇಸು ಪ್ರತಿಮೆ ವಿವಾದಕ್ಕೆ ಹೊಸ ಟ್ಟಿಸ್ಟ್ ಸಿಕ್ಕಿದೆ.  ಡಿಕೆಶಿ ಕನಸನ್ನು ಛಿದ್ರಗೊಳಿಸಲು ಬಿಜೆಪಿ ಈಗ ಕಾನೂನು ಮೊರೆ ಹೋಗಲು ನಿರ್ಧರಿಸಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

ಬೆಂಗಳೂರು (ಡಿ.28): ಕನಕಪುರದಲ್ಲಿ ಸ್ಥಾಪನೆಯಾಗಿರುವ ಯೇಸು ಪ್ರತಿಮೆ ವಿವಾದಕ್ಕೆ ಹೊಸ ಟ್ಟಿಸ್ಟ್ ಸಿಕ್ಕಿದೆ.  ಡಿಕೆಶಿ ಕನಸನ್ನು ಛಿದ್ರಗೊಳಿಸಲು ಬಿಜೆಪಿ ಈಗ ಕಾನೂನು ಮೊರೆ ಹೋಗಲು ನಿರ್ಧರಿಸಿದೆ.

ಯೇಸು ಪ್ರತಿಮೆ ಸ್ಥಾಪನೆಯಾಗಿರುವ ಜಾಗ ಗೋಮಾಳಕ್ಕೆ ಸೇರಿದ್ದು, ಕ್ರೈಸ್ತರನ್ನು ಮತ್ತು ಸೋನಿಯಾ ಗಾಂಧಿ ಓಲೈಸಲು ಡಿಕೆಶಿ ಈ  ಪ್ರತಿಮೆ ಸ್ಥಾಪಿಸಿದ್ದಾರೆ ಎಂದು ಬಿಜೆಪಿ ನಾಯಕರ ಆರೋಪ. ಇಲ್ಲಿದೆ ಹೆಚ್ಚಿನ ಮಾಹಿತಿ...

ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories