Asianet Suvarna News Asianet Suvarna News

ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ

  • ರಾಜ್ಯ ಮೇಲ್ಮನೆಗೆ ಜೂ. 29ರಂದು ನಡೆಯಲಿರುವ ಚುನಾವಣೆ
  • ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್, ಬಿಜೆಪಿ
  • ಜೆಡಿಎಎಸ್‌ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕೆ 

ಬೆಂಗಳೂರು (ಜೂ. 18): ಕರ್ನಾಟಕ ವಿಧಾನಪರಿಷತ್ (ಮೇಲ್ಮನೆ) ಚುನಾವಣೆಗೆ ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್‌ರವರನ್ನು ಕಣಕ್ಕಿಳಿಸಿದೆ. ಆದರೆ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಇನ್ನೂ ಪ್ರಕಟಿಸಿಲ್ಲ. ಜೆಡಿಎಸ್‌ ಅಚ್ಚರಿ ಅಭ್ಯರ್ಥಿ ಯಾರಾಗಲಿದ್ದಾರೆ? ಇಲ್ಲಿದೆ ಡೀಟೆಲ್ಸ್...

ಇದನ್ನೂ ನೋಡಿ | BJP ಪರಿಷತ್ತು ಟಿಕೆಟ್ ಫೈನಲ್; ವಿಶ್ವನಾಥ್‌ಗೆ ಮುಖಭಂಗ! ಯಾರ್ಯಾರು ಲಿಸ್ಟ್‌ನಲ್ಲಿ?
 

Video Top Stories