ಎಂಎಲ್‌ಸಿ ಎಲೆಕ್ಷನ್‌ನಲ್ಲಿ ಬಿಜೆಪಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಪ್ಲಾನ್‌

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೇಲ್ಮನೆ ಚುನಾವಣೆ ಜಂಗೀಕುಸ್ತಿ ಶುರುವಾಗಿದೆ.  ಕಾಂಗ್ರೆಸ್‌ ಪಾಲಿಗೆ ಬಂದಿರುವ ಎರಡು ಸ್ಥಾನದಲ್ಲಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.17): ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೇಲ್ಮನೆ ಚುನಾವಣೆ ಜಂಗೀಕುಸ್ತಿ ಶುರುವಾಗಿದೆ. ಕಾಂಗ್ರೆಸ್‌ ಪಾಲಿಗೆ ಬಂದಿರುವ ಎರಡು ಸ್ಥಾನದಲ್ಲಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

Add Asianetnews Kannada as a Preferred SourcegooglePreferred

ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಬಿಜೆಪಿಯ ಸುಗ್ರೀವಾಜ್ಞೆ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ

Related Video