ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

Related Video