ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

Add Asianetnews Kannada as a Preferred SourcegooglePreferred

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

Related Video