Asianet Suvarna News Asianet Suvarna News

ಅವರ ಪಕ್ಷ, ಅವರ ಬಿಜೆಪಿ, ಅವರು ಏನ್ ಬೇಕಾದ್ರೂ ಕೇಳ್ತಾರೆ! ಸೋಮಶೇಖರ್ ಹೀಗಂತಾರೆ...

ಕಳೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು ಬುಧವಾರ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತಪುರ ಶಾಸಕ ಎಸ್,ಟಿ. ಸೋಮಶೇಖರ್, ಸಚಿವ ಸಂಪುಟ ವಿಸ್ತರಣೆಯ ಕುರಿತು ತಮ್ಮ ನಿಲುವನ್ನು ತಿಳಿಸಿದರು.

 

ಬೆಂಗಳೂರು (ಡಿ.11): ಕಳೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು ಬುಧವಾರ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತಪುರ ಶಾಸಕ ಎಸ್,ಟಿ. ಸೋಮಶೇಖರ್, ಸಚಿವ ಸಂಪುಟ ವಿಸ್ತರಣೆಯ ಕುರಿತು ತಮ್ಮ ನಿಲುವನ್ನು ತಿಳಿಸಿದರು.

ಕಾಂಗ್ರೆಸ್‌-ಜೆಡಿಎಸ್‌ನಿಂದ ಹೊರಬಂದ 17 ಶಾಸಕರೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರನ್ನೂ ಕೈಬಿಡುವ  ಪ್ರಶ್ನೆಯಿಲ್ಲ, ಎಂದು ಅವರು  ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೂ ಅವರು ಮಾತನಾಡಿದರು. ಬನ್ನಿ ಅವರು ಏನು ಹೇಳಿದ್ದಾರೆ ಕೇಳೋಣ,,,, 

Video Top Stories