ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

Share this Video
  • FB
  • Linkdin
  • Whatsapp

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

Add Asianetnews Kannada as a Preferred SourcegooglePreferred

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

Related Video