Asianet Suvarna News Asianet Suvarna News

ಉಪಚುನಾವಣೆ ಫಲಿತಾಂಶದ ನಂತರ ಚುನಾವಣೆ ಫಿಕ್ಸ್.. ಅಂಕಿ ಅಂಶ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು[ಅ. 03] ರಾಜ್ಯ ಸರ್ಕಾರ ನೆರೆ ಪರಿಹಾರ  ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಿರಂತರವಾಗಿ ಹೇಳಿಕೊಂಡು ಬಂದಿರುವ ಸಿದ್ದರಾಮಯ್ಯ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು ಬಿಜೆಪಿ 7-8 ಸ್ಥಾನ ಗೆಲ್ಲಲು ಅಸಾಧ್ಯ. ಉಪ ಚುನಾವಣೆ ನಂತರ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು[ಅ. 03] ರಾಜ್ಯ ಸರ್ಕಾರ ನೆರೆ ಪರಿಹಾರ  ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಿರಂತರವಾಗಿ ಹೇಳಿಕೊಂಡು ಬಂದಿರುವ ಸಿದ್ದರಾಮಯ್ಯ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು ಬಿಜೆಪಿ 7-8 ಸ್ಥಾನ ಗೆಲ್ಲಲು ಅಸಾಧ್ಯ. ಉಪ ಚುನಾವಣೆ ನಂತರ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

Video Top Stories