Asianet Suvarna News Asianet Suvarna News

ರಾಜ್ಯ ಬಿಜೆಪಿಯಲ್ಲಿ ಸಂಚಲನ: ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ

ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.16): ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.

ಅರುಣ್ ಸಿಂಗ್ ಆಗಮನಕ್ಕೂ ಮುನ್ನ ಸಿಎಂ ನಿವಾಸಕ್ಕೆ ಸಚಿವರ ದೌಡು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.