ವಾರಣಾಸಿಗೆ ತೆರಳಿದ ನಿರಾಣಿ.. ಭೇಟಿಯ ಹಿಂದಿನ ಉದ್ದೇಶ!

* ರಾಜ್ಯ ರಾಜಕಾರಣದಲ್ಲಿಬದಲಾವಣೆ ಗಾಳಿ 
* ವಾರಣಾಸಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ
* ವಾರಣಾಸಿಯಿಂದ ದೆಹಲಿಗೆ ತೆರಳಲಿರುವ ಸಚಿವ
* ವೈರಲ್ ಆಡಿಯೋ ನಂತರ ಅನೇಕ ಬದಲಾವಣೆ

Share this Video
  • FB
  • Linkdin
  • Whatsapp

ಬೆಂಗಳೂರು(ಜು. 19) ರಾಜ್ಯ ರಾಜಕಾರಣದಲ್ಲಿ ವಿವಿಧ ಬೆಳವಣಿಗೆ ಆಗುತ್ತಿರುವಾಗ ಸಿಎಂ ರೇಸ್ ನಲ್ಲಿ ಇದ್ದಾರೆ ಎನ್ನಲಾಗಿರುವ ಗಣಿ ಸಚಿವ ಮುರುಗೇಶ್ ನಿರಾಣಿ ವಾರಣಾಸಿಗೆ ತೆರಳಿದ್ದಾರೆ.

Add Asianetnews Kannada as a Preferred SourcegooglePreferred

ಸಿಎಂ ಸ್ಥಾನಕ್ಕೆ ಮೂವರ ಹೆಸರು ಮುಂಚೂಣಿಯಲ್ಲಿ

ಮುರುಗೇಶ್ ನಿರಾಣಿ ಅಲ್ಲಿಂದ ದೆಹಲಿಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ. ಸೋಮವಾರ ಸಂಜೆ ವೇಳೆ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. 

Related Video