Asianet Suvarna News Asianet Suvarna News

ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ದೆಹಲಿಯಲ್ಲಿರುವ ಸಿಎಂ;  ಮಾತಿಗೆ ಸಿಗದ ಅಮಿತ್ ಶಾ; ಇತ್ತ ಸಚಿವಾಕಂಕ್ಷಿಗಳಲ್ಲಿ ತಳಮಳ

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಯ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.  

ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ | 17 ಮಂದಿಗೂ ಸಚಿವ ಸ್ಥಾನ ಕೊಡಿ: ಬಾಲಚಂದ್ರ ಜಾರಕಿಹೊಳಿ ಪಟ್ಟು

"

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories