ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 19): ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದ್ದಾರೆ. 

Related Video