ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

  • ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 
  • ಈ ಸಂದರ್ಭದಲ್ಲಿ ಶೆಟ್ಟರ್  ನಿರ್ಧಾರ ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ಜು.29): ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಈ ಸಂದರ್ಭದಲ್ಲಿ ಶೆಟ್ಟರ್ ತಾವು ಬೊಮ್ಮಾಯಿ ಸಂಪುಟ ಸೇರಲ್ಲ ಎಂದಿರುವುದು ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ. ಅಲ್ಲದೇ ಯುವಕರಿಗೆ ಮಣೆ ಎಂಬ ಮಾತುಗಳು ರಾಜ್ಯದಲ್ಲಿ ದಟ್ಟವಾಗಿದೆ. 

Related Video