Asianet Suvarna News Asianet Suvarna News

ದೆಹಲಿಯಲ್ಲಿ ಬೀಡು ಬಿಟ್ಟ ಸಿದ್ದು; ಎಂ.ಬಿ. ಪಾಟೀಲ್‌ಗೆ ಹುದ್ದೆ ಕೊಡಿಸಲು ಹೊಸ ತಂತ್ರ!

ದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯ | ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ | ಲಿಂಗಾಯತ ನಾಯಕನಿಗೆ ಕೆಪಿಸಿಸಿ ಚುಕ್ಕಾಣಿ ನೀಡಲು ಪಟ್ಟು

ಬೆಂಗಳೂರು/ ನವದೆಹಲಿ (ಜ.15): ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಗಾದಿ ಅಂತಿಮಗೊಳಿಸುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಲಿಂಗಾಯತ ನಾಯಕನಿಗೆ ಕೆಪಿಸಿಸಿ ಚುಕ್ಕಾಣಿ ನೀಡಲು ಸಿದ್ದರಾಮಯ್ಯ ಬಣ ಪಟ್ಟು ಹಿಡಿದಿದೆ. 

ಇದನ್ನೂ ನೋಡಿ | ಆಪ್ತನ ಪರ ಸಿದ್ದು ಬ್ಯಾಟಿಂಗ್: ಈಕಡೆಯಿಂದ ಹೈಕಮಾಂಡ್‌ಗೆ ಹಿರಿಯ ನಾಯಕ ವಾರ್ನಿಂಗ್...

ನಿನ್ನೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿದ್ದ ಸಿದ್ದರಾಮಯ್ಯ, ಇವತ್ತು ಬೇರೆ ತಂತ್ರವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ಇಲ್ಲಿದೆ ಡೀಟೆಲ್ಸ್...

Video Top Stories