Winter Assembly Session: ಸಾವರ್ಕರ್‌ ವಿಚಾರದಲ್ಲಿ 'ಸಾಫ್ಟ್‌' ರಾಜಕೀಯ: ಈ ವಿಚಾರವಾಗಿ ಸಿದ್ದು ಹೇಳಿದ್ದೇನು?

ಸಾವರ್ಕರ್‌ ಫೋಟೋಗೆ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದು, ಸಾವರ್ಕರ್‌ ವಿಚಾರದಲ್ಲಿ ಅವರು ಸಾಫ್ಟ್‌ ಆದ್ರಾ ಎಂಬ ಪ್ರಶ್ನೆ ಮೂಡಿದೆ.

Share this Video
  • FB
  • Linkdin
  • Whatsapp

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋ ವಿಚಾರ ರಾಜಕೀಯ ತಿರುವು ಪಡೆದಿದ್ದು,ನಾವು ಹೇಳಿದವರ ಫೋಟೋ ಹಾಕಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಸವಣ್ಣ, ವಾಲ್ಮಿಕಿ, ಬಸವಣ್ಣ ನಾರಾಯಣಗುರು, ಕನಕದಾಸರು, ಶಿಶುನಾಳ ಶರೀಫರು ಹಾಗೂ ಕುವೆಂಪು ಹೀಗೆ ಅನೇಕರು ದಾರ್ಶನಿಕರು ಇದ್ದಾರೆ. ಅವರ ಫೋಟೋಗಳನ್ನು ಇಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಸೈದ್ಧಾಂತಿಕವಾಗಿ ಸಾವರ್ಕರ್‌'ನ್ನು ವಿರೋಧಿಸಿದ್ದ ಕಾಂಗ್ರೆಸ್‌, ಇದೀಗ ರಾಜಕೀಯವಾಗಿ ಏಟು ಬೀಳಬಹುದು ಅನ್ನೋ ಲೆಕ್ಕಾಚಾರದಿಂದ ನಾವು ಪ್ರತಿಭಟನೆ ಮಾಡಿಲ್ಲ ಎಂದು ಹೇಳಿದೆ.

Add Asianetnews Kannada as a Preferred SourcegooglePreferred

ಎನ್‌ಇಪಿಯಲ್ಲಿ ಕೇವಲ ಶೈಕ್ಷಣಿಕ ಸಂಗತಿಗಳ ಕುರಿತು ಪ್ರಸ್ತಾಪ, ಶಿಕ್ಷಕರ ಸಮಸ್ಯೆ ಬಗೆಗಿಲ್ಲ: ಹನುಮಂತಯ್ಯ ವಿಷಾದ

Related Video