ಬಿಜೆಪಿ, ಜೆಡಿಎಸ್‌ನಿಂದ ಕೈ ಸೇರ್ಪಡೆ : ಲಿಸ್ಟ್ ಹಿಡಿದು ದೆಹಲಿಗೆ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.28): ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬಿಡುಬಿಟ್ಟಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿದೆ. 

ಡಿಕೆಶಿ ದಿಢೀರ್‌ ದೆಹಲಿಗೆ: ಸೋನಿಯಾ, ರಾಹುಲ್‌ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಯತ್ನ!

ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ. 

Related Video