
ದಿಲ್ಲಿಯಲ್ಲಿ ಡಿಕೆ ಶಿವಕುಮಾರ್: ಕುತೂಹಲ ಮೂಡಿಸಿದ ದೆಹಲಿ ದಂಡಯಾತ್ರೆ
ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿ, (ಜೂನ್.20): ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಜೋರಾಗಿದ್ರೆ, ಇತ್ತ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ ಅಯ್ತು ಈಗ ಕಾಂಗ್ರೆಸ್ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!
ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.