Asianet Suvarna News Asianet Suvarna News

'ಇದು ಗಂಡಸರು ಮಾಡುವ ಕೆಲಸವೆ? ಹೇಡಿಗಳ ಸರ್ಕಾರ'

ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ/ ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಕ್ಕೆ ಆಕ್ರೋಶ/ ಗಂಡಸರು ಮಾಡುವ ಕೆಲಸವೇ ಇದು? ನಾವು ಹೆದರಿಕೊಂಡು ಮನೆಯಲ್ಲಿ ಇರಲ್ಲ

ಬೆಂಗಳೂರು( ಅ. 15)  ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ.

ಶಿರಾದಲ್ಲಿ ಧೂಳೆಬ್ಬಿಸಿದ ಡಿಕೆಶಿ ಮತ್ತು ಸಿದ್ದರಾಮಯ್ಯ

ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಕೆಂಡಾಮಂಡಲವಾಗಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ  ಎಂದು ವಾಗ್ದಾಳಿ ಮಾಡಿದ್ದಾರೆ. 

Video Top Stories