ಮೀರ್‌ ಸಾದಿಕ್‌ ಎಂದ ಅಶ್ವತ್ಥ್ ನಾರಾಯಣ್‌ಗೆ ಡಿಕೆ ಶಿವಕುಮಾರ್ ತಿರುಗೇಟು...ಅಬ್ಬಬ್ಬಾ...!

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.21): ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ನಡುವೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸಹ ಜೋರಾಗಿವೆ.

RR ನಗರ ಬೈ ಎಲೆಕ್ಷನ್: ಬಿಜೆಪಿಗೆ ಶಾಕ್ ಕೊಟ್ಟ ಡಿಕೆಶಿಗೆ ಮರ್ಮಾಘಾತ...!

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

Related Video