ಪಕ್ಷದ ಸಂಘಟನೆಯಷ್ಟೇ ಚರ್ಚೆ ಮಾಡಿದ್ದೇನೆ: ಡಿಕೆಶಿ ತಿರುಗೇಟು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕ ಜಮೀರ್ ಅಹಮ್ಮದ್ ಖಾನ್ ನಡುವೆ ಪರಸ್ಪರ ಮಾತಿನ ಟಾಂಗ್ ತಾರಕಕ್ಕೇರಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.24): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕ ಜಮೀರ್ ಅಹಮ್ಮದ್ ಖಾನ್ ನಡುವೆ ಪರಸ್ಪರ ಮಾತಿನ ಟಾಂಗ್ ತಾರಕಕ್ಕೇರಿದೆ.

Add Asianetnews Kannada as a Preferred SourcegooglePreferred

ವಾರ್ನಿಂಗ್‌ಗೆ ಜಮೀರ್‌ ಡೋಂಟ್‌ಕೇರ್, ಮತ್ತೆ ಡಿಕೆಶಿ ವಿರುದ್ಧ ಗುಟುರು

ಇದರ ಮಧ್ಯೆ ಜಮೀರ್ ಅವರ ಆಪ್ತ ಸ್ನೇಹಿತ ಚೆಲುವರಾಯಸ್ವಾಮಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು, ಈ ವೇಳೆ ಜಮೀರ್ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದ್ರೆ, ಇದನ್ನು ಡಿಕೆಶಿ ತಳ್ಳಿಹಾಕಿದ್ದು, ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Related Video