Asianet Suvarna News Asianet Suvarna News

ಸಿದ್ದರಾಮಯ್ಯ ಬಣಕ್ಕೆ ಮತ್ತೆ ಡಿಚ್ಚಿಕೊಟ್ಟ ಡಿಕೆಶಿ; ಶಾಸಕರಿಗೆ ಖಡಕ್‌ ವಾರ್ನಿಂಗ್!

ಭಾರತ್ ಜೋಡೋ ಯಾತ್ರೆ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.17): ಸಿದ್ದರಾಮೋತ್ಸವದಲ್ಲಿ ತಾವು ಒಂದಾಗಿದ್ದೇವೆ ಎಂದು ಬಹಿರಂಗ ವೇದಿಕೆಯಲ್ಲಿ ಬಲ ಪ್ರದರ್ಶನ ಮಾಡಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಮತ್ತೆ ಶೀತಲ ಸಮರ ಶುರುವಾಗಿದೆ.

ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

ಭಾರತ್ ಜೋಡೋ ಯಾತ್ರೆ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ.

Video Top Stories