ಇತ್ತ ಬಿಜೆಪಿಯಿಂದ ಕನಕಪುರ ಚಲೋ; ಅತ್ತ ಡಿಕೆಶಿ ದೆಹಲಿ ದೌಡು!

ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜ.13): ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕನಕಪುರದಲ್ಲಿ ಸ್ಥಾಪನೆಯಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕಕ್ಕೆ ಕ್ಷಣಗಣನೆ ಆರಂಭವಾಗಿದೆ.

Related Video