Asianet Suvarna News Asianet Suvarna News

ಡಿಕೆಶಿ ಸ್ವಾಗತಿಸೋದು ಸಿದ್ದರಾಮಯ್ಯ ಅಲ್ಲ, ದಿನೇಶ್ ಕೂಡಾ ಅಲ್ಲ! ಮತ್ಯಾರು?

ಸುಮಾರು 2 ತಿಂಗಳ ಬಳಿಕ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ವಾಪಾಸಾಗುತ್ತಿದ್ದಾರೆ. ಅವರಿಗೆ ಭರ್ಜರಿ ಸ್ವಾಗತ ಕೋರಲು ಅವರ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಕೆಶಿ ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಂತಿತ್ತು. ಪ್ರತಿಭಟನೆಗಳನ್ನು ನಡೆಸಿತ್ತು. ಡಿಕೆಶಿ ಸ್ವಾಗತಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. 

ಬೆಂಗಳೂರು (ಅ.26): ಸುಮಾರು 2 ತಿಂಗಳ ಬಳಿಕ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ವಾಪಾಸಾಗುತ್ತಿದ್ದಾರೆ. ಅವರಿಗೆ ಭರ್ಜರಿ ಸ್ವಾಗತ ಕೋರಲು ಅವರ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ.

ಡಿಕೆಶಿ ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಂತಿತ್ತು. ಪ್ರತಿಭಟನೆಗಳನ್ನು ನಡೆಸಿತ್ತು. ಡಿಕೆಶಿ ಸ್ವಾಗತಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.

ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಕಳೆದ ತಿಂಗಳು ಡಿಕೆಶಿಯನ್ನು ಬಂಧಿಸಿತ್ತು. ಕಳೆದ ಬುಧವಾರ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿದೆ. ಇಲ್ಲಿದೆ ಹೆಚ್ಚಿನ ವಿವರ...  

Video Top Stories