Asianet Suvarna News Asianet Suvarna News

ರಾಜೀನಾಮೆಗೂ ಮುನ್ನ ಈಶ್ವರಪ್ಪ ಶಕ್ತಿ ಪ್ರದರ್ಶನ..!

 ಕೆಎಸ್ ಈಶ್ವರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಮುಖಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲೂ ತಮ್ಮ ಶಕ್ತಿ ಪ್ರದರ್ಶನಕ್ಕೆ ಈಶ್ವರಪ್ಪ ಮುಂದಾಗಿದ್ದಾರೆ.

First Published Apr 15, 2022, 4:03 PM IST | Last Updated Apr 15, 2022, 4:03 PM IST

ಬೆಂಗಳೂರು, (ಏ.15): ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಲಿದ್ದಾರೆ.

ಈಶ್ವರಪ್ಪ ರಾಜೀನಾಮೆಗೂ ಮುನ್ನ PDOಗಳ ಟ್ರಾನ್ಸ್‌ಫರ್, ಚರ್ಚೆಗೆ ಗ್ರಾಸ..!

ಈ ಹಿನ್ನೆಲೆಲ್ಲಿ ಕೆಎಸ್ ಈಶ್ವರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಮುಖಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲೂ ತಮ್ಮ ಶಕ್ತಿ ಪ್ರದರ್ಶನಕ್ಕೆ ಈಶ್ವರಪ್ಪ ಮುಂದಾಗಿದ್ದಾರೆ.