Asianet Suvarna News Asianet Suvarna News

ಅಳಿಯ-ಮಾವ ಸೇರಿ ಬ್ಲಾಕ್‌ಮೇಲ್: ರಮೇಶ್ ವಿರುದ್ಧ ಸಿಡಿದೆದ್ದ ಲಖನ್ ಜಾರಕಿಹೊಳಿ

ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ರಮೇಶ್ ಜಾರಕಿಹೊಳಿ ಕ್ಷೇತ್ರ ಗೋಕಾಕ್ ೀಗ ರಾಜಕೀಯದ ಕೇಂದ್ರಬಿಂದುವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಪಕ್ಷಾಂತರ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ. ಇವುಗಳ ಬಗ್ಗೆ ಅವರ ಸಹೋದರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.   

ಬೆಳಗಾವಿ (ನ.02): ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ರಮೇಶ್ ಜಾರಕಿಹೊಳಿ ಕ್ಷೇತ್ರ ಗೋಕಾಕ್ ೀಗ ರಾಜಕೀಯದ ಕೇಂದ್ರಬಿಂದುವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಪಕ್ಷಾಂತರ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ.

ಈ ಬೆಳವಣಿಗೆಗಳ ಬಗ್ಗೆ ಅವರ ಸಹೋದರ, ರಾಜಕೀಯ ಎದುರಾಳಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ರಮೇಶ್ ಜಾರಕಿಹೊಳಿ ಸೇರಿದಂತೆ 17 ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಡಿ.05ರಂದು ಉಪ-ಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.