ವಿನಯ್ ಕುಲಕರ್ಣಿ ಕೇಸ್‌ಗೆ ಜಾತಿ ರಾಜಕಾರಣದ ತಿರುವು..!

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಂಧನಕ್ಕೆ ಇದೀಗ ಜಾತಿ ಸ್ವರೂಪ ಪಡೆದುಕೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ನ.08): ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಂಧನಕ್ಕೆ ಇದೀಗ ಜಾತಿ ಸ್ವರೂಪ ಪಡೆದುಕೊಂಡಿದೆ. 

Add Asianetnews Kannada as a Preferred SourcegooglePreferred

ವಿನಯ್ ಕುಲಕರ್ಣಿ ಬಂಧನದಲ್ಲಿ ಲಿಂಗಾಯತ ಅಸ್ತ್ರ ಪ್ರಯೋಗ...!

ಗದಗದ ಶ್ರೀ ತೋಂಟದಾರ್ಯ ಮಠದಲ್ಲಿ ಸ್ವಾಮೀಜಿಗಳ ಸಭೆ ನಡೆದಿದೆ. ಮಠದಲ್ಲಿ ನಡೆದ ಸಭೆಯಲ್ಲಿ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದು, ಕುಲಕರ್ಣಿ ವಿಷಯಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಚರ್ಚೆ ನಡೆದಿದೆ ಎನ್ನಲಾಗಿದೆ.

Related Video