ಸಚಿವ ಸಂಪುಟ ಸಭೆ ಬಳಿಕ ಸಿಎಂ ಖುದ್ದು ಸುದ್ದಿಗೋಷ್ಠಿ! ಇಲ್ಲಿದೆ ಬಿಎಸ್‌ವೈ ನಡೆಯ ರಹಸ್ಯ!

  • ಸಚಿವ ಸಂಪುಟ ಸಭೆ ಬಳಿಕ ಸಿಎಂ ಖುದ್ದು ಸುದ್ದಿಗೋಷ್ಠಿ
  • ಮಹತ್ವದ ಘೋಷಣೆಗೆ ಸಿಎಂ ವೇದಿಕೆ ಸಜ್ಜು
  • ಇಲ್ಲಿದೆ ಬಿಎಸ್‌ ಯಡಿಯೂರಪ್ಪ ಸುದ್ದಿಗೋಷ್ಠಿಯ  ರಹಸ್ಯ 

Share this Video
  • FB
  • Linkdin
  • Whatsapp

ಬೆಂಗಳೂರು (ನ.27): ಇಂದಿನ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಖುದ್ದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಏನಿದು ಮಹತ್ವದ ಘೋಷಣೆ? ಇಲ್ಲಿದೆ ಬಿಎಸ್‌ ಯಡಿಯೂರಪ್ಪ ಸುದ್ದಿಗೋಷ್ಠಿಯ ರಹಸ್ಯ 

ಇದನ್ನೂ ನೋಡಿ | ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ...

Related Video