Asianet Suvarna News Asianet Suvarna News

ರಾಜೀನಾಮೆ ಸಿದ್ಧ ಎಂಬ ಬಿಎಸ್‌ವೈ ಹೇಳಿಕೆಗೆ ಸಿದ್ದು ಲೇವಡಿ

ಆಸ್ಪತ್ರೆಯಿಂದ ಮನೆಗೆ ಬಂದಿರುವ ಸಿದ್ದರಾಮಯ್ಯ ಅವರು ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವದ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜೀನಾಮೆ ಸಿದ್ಧ ಎಂಬ ಬಿಎಸ್‌ವೈ ಹೇಳಿಕೆಗೆ ಸಿದ್ದು ಲೇವಡಿ ಮಾಡಿದ್ದಾರೆ.

ಬೆಂಗಳೂರು, (ಜೂನ್.08): ಜ್ವರದಿಂದ ಬಳಲುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..! 

ಆಸ್ಪತ್ರೆಯಿಂದ ಮನೆಗೆ ಬಂದಿರುವ ಸಿದ್ದರಾಮಯ್ಯ ಅವರು ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವದ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜೀನಾಮೆ ಸಿದ್ಧ ಎಂಬ ಬಿಎಸ್‌ವೈ ಹೇಳಿಕೆಗೆ ಸಿದ್ದು ಲೇವಡಿ ಮಾಡಿದ್ದಾರೆ.