Asianet Suvarna News Asianet Suvarna News

ಖಾತೆ ಮರುಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಆನಂದ್‌ ಸಿಂಗ್ ರಾಜೀನಾಮೆ?

ಖಾತೆ ಬದಲಾವಣೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಖಾತೆ ಬದಲಾವಣೆಗೆ ಸಿಟ್ಟಿಗೆದ್ದ ಆನಂದ್ ಸಿಂಗ್ ರಾಜೀನಾಮೆ ಕೊಡುವುದಾಗಿ ಸಿಎಂ ಬಳಿ ಹೇಳಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ಜ. 25): ಖಾತೆ ಬದಲಾವಣೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಪರಿಸರ ಖಾತೆ ಬದಲಾವಣೆ ಮಾಡಿ, ತಮ್ಮ ಬಳಿಯಿದ್ದ ಮೂಲಸೌಕರ್ಯ ಖಾತೆ, ಹಾಗೂ ಮಾಧುಸ್ವಾಮಿ ಬಳಿಯಿದ್ದ ಹಜ್- ವಕ್ಫ್ ಖಾತೆಯನ್ನು ನೀಡಿದ್ದಾರೆ. ಪರಿಸರ ಖಾತೆಯನ್ನು ಮಾಧುಸ್ವಾಮಿಗೆ ನೀಡಲಾಗಿದೆ. ಖಾತೆ ಬದಲಾವಣೆಗೆ ಸಿಟ್ಟಿಗೆದ್ದ ಆನಂದ್ ಸಿಂಗ್ ರಾಜೀನಾಮೆ ಕೊಡುವುದಾಗಿ ಸಿಎಂ ಬಳಿ ಹೇಳಿದ್ದಾರೆ ಎನ್ನಲಾಗಿದೆ. 

ಒತ್ತಡಕ್ಕೆ ಮಣಿದ ಸಿಎಂ, ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?
 

Video Top Stories