ಖಾತೆ ಮರುಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಆನಂದ್‌ ಸಿಂಗ್ ರಾಜೀನಾಮೆ?

ಖಾತೆ ಬದಲಾವಣೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಖಾತೆ ಬದಲಾವಣೆಗೆ ಸಿಟ್ಟಿಗೆದ್ದ ಆನಂದ್ ಸಿಂಗ್ ರಾಜೀನಾಮೆ ಕೊಡುವುದಾಗಿ ಸಿಎಂ ಬಳಿ ಹೇಳಿದ್ದಾರೆ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 25): ಖಾತೆ ಬದಲಾವಣೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಪರಿಸರ ಖಾತೆ ಬದಲಾವಣೆ ಮಾಡಿ, ತಮ್ಮ ಬಳಿಯಿದ್ದ ಮೂಲಸೌಕರ್ಯ ಖಾತೆ, ಹಾಗೂ ಮಾಧುಸ್ವಾಮಿ ಬಳಿಯಿದ್ದ ಹಜ್- ವಕ್ಫ್ ಖಾತೆಯನ್ನು ನೀಡಿದ್ದಾರೆ. ಪರಿಸರ ಖಾತೆಯನ್ನು ಮಾಧುಸ್ವಾಮಿಗೆ ನೀಡಲಾಗಿದೆ. ಖಾತೆ ಬದಲಾವಣೆಗೆ ಸಿಟ್ಟಿಗೆದ್ದ ಆನಂದ್ ಸಿಂಗ್ ರಾಜೀನಾಮೆ ಕೊಡುವುದಾಗಿ ಸಿಎಂ ಬಳಿ ಹೇಳಿದ್ದಾರೆ ಎನ್ನಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒತ್ತಡಕ್ಕೆ ಮಣಿದ ಸಿಎಂ, ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Related Video