ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ..!
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವೇದಿಕೆ ಮೇಲೆ ಇರುವವರೆಲ್ಲ ರಾಜ್ಯ ಕಾಂಗ್ರೆಸ್ ನಾಯಕರ ಮೇಳೆ ಅಸಮಾಧಾನಗೊಂಡಿದ್ದಾರೆ.
ಬೆಂಗಳೂರು, (ನ.14): ಇಂದು (ಶನಿವಾರ) ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜಯಂತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ವೇಳೆ ಭಾಷಣ ಮಾಡಲು ಬಂದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವೇದಿಕೆ ಮೇಲೆ ಇರುವವರೆಲ್ಲ ರಾಜ್ಯ ಕಾಂಗ್ರೆಸ್ ನಾಯಕರ ಮೇಳೆ ಅಸಮಾಧಾನಗೊಂಡಿದ್ದಾರೆ.