Asianet Suvarna News Asianet Suvarna News

ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ..!

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವೇದಿಕೆ ಮೇಲೆ ಇರುವವರೆಲ್ಲ ರಾಜ್ಯ ಕಾಂಗ್ರೆಸ್ ನಾಯಕರ ಮೇಳೆ ಅಸಮಾಧಾನಗೊಂಡಿದ್ದಾರೆ.

ಬೆಂಗಳೂರು, (ನ.14):  ಇಂದು (ಶನಿವಾರ) ಭಾರತದ ಪ್ರಥಮ ಪ್ರಧಾನಿ ಜವಾಹರ್​ ಲಾಲ್ ನೆಹರು ಅವರ ಜಯಂತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಈ ವೇಳೆ ಭಾಷಣ ಮಾಡಲು ಬಂದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವೇದಿಕೆ ಮೇಲೆ ಇರುವವರೆಲ್ಲ ರಾಜ್ಯ ಕಾಂಗ್ರೆಸ್ ನಾಯಕರ ಮೇಳೆ ಅಸಮಾಧಾನಗೊಂಡಿದ್ದಾರೆ.

Video Top Stories