Asianet Suvarna News Asianet Suvarna News

ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಸುತ್ತಮುತ್ತ ಅಕ್ರಮಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

ಸುಮಲತಾ ವಿರುದ್ಧ ಕೆಂಡಾಮಂಡಲ: ಮಂಡ್ಯದಲ್ಲಿ ಸೋಲಿಸಲು ಎಚ್ಡಿಕೆ ಶಪಥ

ಇದರಿಂದ ರೊಚ್ಚಿಗೆದ್ದ ದಳಪತಿಗಳು, ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

Video Top Stories